ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm