ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm