ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ

ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ

ನೆನೆಸಿಟ್ಟ ಒಣದ್ರಾಕ್ಷಿ

ಒಣಖರ್ಜೂರ

daily eat these soaked dry fruits to reduce bad cholesterol in your body.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm