ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm