ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm