ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm