ಬ್ರೇಕಿಂಗ್ ನ್ಯೂಸ್
30-06-23 07:32 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಸೀಸನಲ್ ಹಣ್ಣಾಗಿದೆ. ಆದ್ದರಿಂದ ಇದರಲ್ಲಿ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ಅಪಾರವಾಗಿದೆ. ಜನರು ಇಷ್ಟಪಟ್ಟು ಸೀತಾಫಲ ಹಣ್ಣನ್ನು ತಿನ್ನುತ್ತಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರು ಸಹ ಸೀತಾಫಲ ಹಣ್ಣನ್ನು ತಿನ್ನಬಹುದು. ಬೀಜವನ್ನು ಹೊರತುಪಡಿಸಿದರೆ ಇದರ ತಿರುಳು ತಿನ್ನಲು ರುಚಿಕರವಾಗಿರುತ್ತದೆ ಮತ್ತು ಬಾಯಲ್ಲಿ ಹಾಗೆ ನುಣುಚಿಕೊಂಡು ಗಂಟಲು ಸೇರುತ್ತದೆ.
ಅಧ್ಯಯನಗಳು ಕೂಡ ಸೀತಾಫಲ ಹಣ್ಣಿನ ಮೇಲೆ ಪ್ರಯೋಗಗಳನ್ನು ನಡೆಸಿದ್ದು, ವಿವಿಧ ಉಪಯುಕ್ತ ಅಂಶಗಳನ್ನು ಹೊರಹಾಕಿವೆ. ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣ ಎಂದು ತಿಳಿಸಿವೆ. ಇದೇ ತರಹ ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳನ್ನು ಈ ಲೇಖನ ದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಗರ್ಭಿಣಿ ಮಹಿಳೆಯರಿಗೆ

ಆಂಟಿ ಆಕ್ಸಿಡೆಂಟ್ ಹೆಚ್ಚಾಗಿದೆ

ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುತ್ತದೆ
![]()
ಸೀತಾಫಲ ಹಣ್ಣು ತನ್ನಲ್ಲಿ ವಿಟಮಿನ್ ಬಿ ಅಂಶವನ್ನು ಹೆಚ್ಚಾಗಿ ಒಳಗೊಂಡಿದ್ದು, ಡೋಪಮೈನ್ ಉತ್ಪತ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದು ಮಾನಸಿಕ ಒತ್ತಡ, ಮಾನಸಿಕ ಆತಂಕ, ಮಾನಸಿಕ ಖಿನ್ನತೆ ಮತ್ತು ಇತ್ಯಾದಿ ಸಮಸ್ಯೆಗಳನ್ನು ದೂರ ಮಾಡುವಲ್ಲಿ ನೆರವಾಗುತ್ತದೆ.
ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳಿವೆ
![]()
ಸಂಶೋಧನೆ ಹೇಳುವಂತೆ ಸೀತಾಫಲ ಹಣ್ಣಿನಲ್ಲಿ ಕ್ಯಾನ್ಸರ್ ವಿರೋಧಿ ಲಕ್ಷಣಗಳು ಕಂಡುಬರುತ್ತವೆ. ಅಂದರೆ ಇದರಲ್ಲಿ catechin, epicatechin ಮತ್ತು epigallocatechin ಇರಲಿದ್ದು ಕ್ಯಾನ್ಸರ್ ಜೀವಕೋಶಗಳು ಬೆಳವಣಿಗೆ ಆಗದಂತೆ ತಡೆಯುತ್ತದೆ. ಆದರೆ ಕ್ಯಾನ್ಸರ್ ಸಂಪೂರ್ಣವಾಗಿ ನಿವಾರಣೆ ಆಗುವ ವಿಷಯ ದಲ್ಲಿ ಸೀತಾಫಲ ಹಣ್ಣಿನ ಪಾತ್ರ ಹೇಗಿದೆ ಎಂಬುದರ ಬಗ್ಗೆ ಮತ್ತಷ್ಟು ಸಂಶೋಧನೆ ನಡೆಯಬೇಕಾದ ಅವಶ್ಯಕತೆ ಇದೆ.
ಜೀರ್ಣಾಂಗ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ

ಸಂಧಿವಾತದಂತಹ ಸಮಸ್ಯೆಗೆ ಒಳ್ಳೆಯದು
![]()
ಸೀತಾಫಲ ಹಣ್ಣಿನಲ್ಲಿ ಕಂಡು ಬರುವ ಎಲೆಕ್ಟ್ರೋಲೈಟ್ ಅಂಶಗಳು, ಮನುಷ್ಯನ ಕೀಲುಗಳ ಭಾಗದಲ್ಲಿ ಸೇರಿಕೊಂಡಿರುವ ಅಧಿಕ ಪ್ರಮಾಣದ ನೀರಿನಾಂಶವನ್ನು ಸಮತೋಲನ ಕಾಯ್ದು ಕೊಳ್ಳುವಂತೆ ಮಾಡುವುದು ಮಾತ್ರವಲ್ಲದೆ, ಮೂಳೆಗಳಲ್ಲಿ ಕಂಡುಬರುವ ಉರಿಯೂತದಂತಹ ಸಮಸ್ಯೆಯನ್ನು ದೂರ ಮಾಡಲು ಸಹಾಯ ಮಾಡಿ ಸಂಧಿವಾತದಂತಹ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.
ಮಧುಮೇಹ ಕಾಯಿಲೆ ಇದ್ದವರು

Do you know these health benefits of custard apple.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm