ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm