ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು
ಬದನೆಕಾಯಿ
ದಪ್ಪ ಮೆಣಸಿನಕಾಯಿ
ಹೂಕೋಸು
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು
ಹಾಗಲಕಾಯಿ
ಬೀಟ್ರೂಟ್
ಸೌತೆಕಾಯಿ
ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm