ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm