ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm