ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು
ಪಿಸ್ತಾ
ವಾಲ್ ನಟ್ಸ್ ಅಥವಾ ಅಕ್ರೋಟ್
ಒಣದ್ರಾಕ್ಷಿ
ಕೊನೆಯ ಮಾತು
ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm