ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm