ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm