ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ
know the health benefits of potatoes that will surprise you.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm