ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm