ಬ್ರೇಕಿಂಗ್ ನ್ಯೂಸ್
18-07-23 07:59 pm Source: Kannada Prabha ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

ಮಳೆಗಾಲ ಬಂದ ಕೂಡಲೇ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆ ಹೆಚ್ಚಾಗುತ್ತೆ. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಜ್ವರ ಸಂಪೂರ್ಣವಾಗಿ ಮಾಯವಾಗುವವರೆಗೆ ಶಾಲೆಗೆ ಬರಬೇಡಿ ಎಂದು ಶಿಕ್ಷಕರೂ ಸೂಚಿಸುತ್ತಾರೆ.

ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಮಾನ್ಸೂನ್ ಸಮಯದಲ್ಲಿ ಮಕ್ಕಳಲ್ಲಿ ಶೀತ ಮತ್ತು ಜ್ವರವನ್ನು ತಪ್ಪಿಸಲು ಕಿಂಡರ್ ಆಸ್ಪತ್ರೆಯ ಸಲಹೆಗಾರ ನಿಯೋನಾಟಾಲಜಿಸ್ಟ್ ಮತ್ತು ಮಕ್ಕಳ ವೈದ್ಯರಾದ ಡಾ ಸುಶಾಂತ್ ಶಿವಸ್ವಾಮಿ ಅವರು ಮಕ್ಕಳಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಅನುಸರಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಈ ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ, ಪೋಷಕರು ತಮ್ಮ ಮಕ್ಕಳು ಶಾಲಾ ದಿನಗಳು ಮತ್ತು ಮಳೆಗಾಲದಲ್ಲಿ ಆರೋಗ್ಯವಾಗಿರುವಂತೆ ಮಾಡಬಹುದು.
As school season peaks, parents are faced with the task of ensuring their children’s health during the monsoon season. This season brings its own set of health issues, including colds, flus, eye and ear infections, lower respiratory infections, and stomach bugs.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm