ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm