ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm