ಬ್ರೇಕಿಂಗ್ ನ್ಯೂಸ್
02-08-23 09:05 pm Source: Vijayakarnataka ಡಾಕ್ಟರ್ಸ್ ನೋಟ್
ನಿಮ್ಮ ಸಕ್ಕರೆ ಕಾಯಿಲೆ ಸಮಸ್ಯೆಗೆ ಬೇರೆ ಬೇರೆ ಕಡೆಗಳಲ್ಲಿ ಪರಿಹಾರ ಸಿಗದೇ ಬೇಸತ್ತು ಹೋಗಿದ್ದರೆ ನಾವೊಂದು ಸಿಂಪಲ್ ಟಿಪ್ಸ್ ಕೊಡುತ್ತೇವೆ ಕೇಳಿ. ನೈಸರ್ಗಿಕವಾದ ಆಹಾರ ಪದ್ಧತಿಯಿಂದ ನಮ್ಮ ಯಾವುದೇ ಕಾಯಿಲೆಯನ್ನು ನಾವು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬ ಸತ್ಯ ನಮಗೆ ಅರ್ಥವಾದರೆ ಸಾಕು. ಬೇರೆ ಬೇರೆ ಕಾಯಿಲೆಗಳಿಗೆ ಇರುವಂತೆ ಸಕ್ಕರೆ ಕಾಯಿಲೆಗೂ ಕೂಡ ನಿಸರ್ಗದತ್ತವಾದ ಔಷಧಿ ಸಾಧ್ಯವಿದೆ. ಮಖಾನ ಬೀಜಗಳು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ತಜ್ಞರು ಕೂಡ ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂದು ತಿಳಿಯುವುದಾದರೆ...
ಇದರಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇದೆ

ನಾರಿನ ಅಂಶ ಅಧಿಕವಾಗಿದೆ

ಮೆಗ್ನೀಷಿಯಂ ಇದರಲ್ಲಿದೆ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಕಡಿಮೆ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಇದೆ
![]()
diabetics can consume makhana seeds to control blood sugar level.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm