ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm