ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm