ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?
ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್
ಜೀರ್ಣ ಶಕ್ತಿ ವೃದ್ಧಿಸುತ್ತದೆ
ಅಧಿಕ ರಕ್ತದ ಒತ್ತಡ ನಿಯಂತ್ರಣ
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ
ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm