ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 05:24 pm
Mangalore Correspondent
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm