ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm