ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 05:24 pm
Mangalore Correspondent
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm