ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm