ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm