ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm