ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm