ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm