ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm