ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm