ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು

ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು

ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
![]()
ಕೇಲ್

Vegetables That Reduce Your Bad Cholesterol And Keep Your Heart Healthy.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm