ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm