ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm