ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm