ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು
ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು
ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
Know The Wonderful Benefits Of Adding Carrots Or This Vegetable Juice In Your Daily Diet.
17-10-25 05:27 pm
Bangalore Correspondent
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm