ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm