ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm