ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm