ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm