ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
05-07-26 08:39 pm
HK News Desk
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm