ಬ್ರೇಕಿಂಗ್ ನ್ಯೂಸ್
30-07-20 06:56 pm Health News ಡಾಕ್ಟರ್ಸ್ ನೋಟ್
ಐಬಿಎಸ್ನ ಸಾಮಾನ್ಯ ಕಾರಣಗಳಲ್ಲಿ ಒತ್ತಡವೂ ಒಂದು. ನರಮಂಡಲವನ್ನು ಶಾಂತಗೊಳಿಸುವ ಮೂಲಕ ಒತ್ತಡವನ್ನು ಮುಚ್ಚಲು ಆಯ್ದ ಯೋಗಾಸನಗಳು ಸಹಾಯ ಮಾಡುತ್ತವೆ ಹಾಗೂ ಕಿರಿಕಿರಿ ಉಂಟುಮಾಡುವ ಜೀರ್ಣಾಂಗವ್ಯವಸ್ಥೆಯನ್ನೂ ಶಾಂತಗೊಳಿಸಿ, ಅದರ ಸುಸ್ಥಿತಿಗೆ ಸಹಾಯ ಮಾಡುತ್ತವೆ. ನಾಡೀಶುದ್ಧಿ, ಪ್ರಾಣಾಯಾಮ ಹಾಗೂ ಧ್ಯಾನದಿಂದ ಒತ್ತಡ ನಿಯಂತ್ರಣವಾಗುತ್ತದೆ. ದಿನಕ್ಕೆ ಮೂರು ಬಾರಿ ವಿಶ್ರಾಂತಿ ಭಂಗಿ ಶವಾಸನ, ಮಕರಾಸನವನ್ನು ಮಾಡಿ.
ಸೂಚಿತ ಆಸನಗಳು: ಪರಿಘಾಸನ, ತಾಡಾಸನ, ಪಶ್ಚಿಮೋತ್ಥಾಸನ, ವಕ್ರಾಸನ, ಜಠರ ಪರಿವರ್ತನಾಸನ, ನಾವಾಸನ, ಶಶಾಂಕಾಸನ, ಮಂಡೂಕಾಸನ, ಹಲಾಸನ, ಭುಜಂಗಾಸನ, ಅಧೋಮುಖ ಶ್ವಾನಾಸನ, ಪವನಮುಕ್ತಾಸನ, ಶವಾಸನ ಮಾಡಿ. ಮೂರು ತಿಂಗಳ ಯೋಗಾಭ್ಯಾಸದಲ್ಲಿ ಸರಿಹೋಗುತ್ತದೆ. ಯೋಗದ ಪ್ರಕಾರ ಮುಖ್ಯ ಅಂಶಗಳಾದ ಆಹಾರ, ವಿಹಾರ ಮತ್ತು ನಿದ್ರೆಗಳ ಮೇಲೆ ಮನುಷ್ಯನ ಆರೋಗ್ಯವು ಅವಲಂಬಿಸಿದೆ.
ಆಹಾರ ಹೇಗಿರಬೇಕು?: ಕಾಶ್ಯಪ ಸಂಹಿತೆಯಲ್ಲಿ ‘ಆರೋಗ್ಯಂ ಭೋಜನಾಧೀನಂ’ ಎಂದು ಹೇಳಿದೆ. ಅಂದರೆ ‘ಊಟ ಬಲ್ಲವನಿಗೆ ರೋಗ ಇಲ್ಲ’. ನಮ್ಮ ದೇಹದ ಸಮಸ್ತ ಚಟುವಟಿಕೆಗಳಿಗೆ ಆಹಾರವೇ ಮೂಲ ಶಕ್ತಿಯಾಗಿದೆ. ಒಳ್ಳೆಯ ಆಹಾರವು ಆರೋಗ್ಯವನ್ನು ಪುನಃ ಪ್ರತಿಷ್ಠಾಪಿಸುತ್ತದೆ ಮತ್ತು ಆರೋಗ್ಯವಂತ ದೇಹ ಮತ್ತು ಮನಸ್ಸನ್ನು ಸುಸ್ಥಿತಿಯಲ್ಲಿಡುತ್ತದೆ. ಸತ್ವಯುವಾದ ಸಾತ್ವಿಕ ಆಹಾರವನ್ನು ಸೇವಿಸಬೇಕು. ಅತಿ ಹುಳಿ, ಅತಿ ಖಾರ, ಅತಿ ಮಸಾಲೆ ಬೇಡ.
ಆಹಾರವನ್ನು ತುಟಿ ಮುಚ್ಚಿ ಚೆನ್ನಾಗಿ ಜಗಿದು ಸೇವಿಸಿ. ಬಾಯಿ ತೆರೆದು ಆಹಾರವನ್ನು ಜಗಿಯಬಾರದು. ಯಾಕೆಂದರೆ ಬಾಯಿಯಲ್ಲಿರುವ ಲಾಲಾರಸ ಆಹಾರಕ್ಕೆ ಬೆರಕೆಯಾಗುವುದಿಲ್ಲ (ಬಾಯಿ ತೆರೆದಾಗ ಗಾಳಿಯ ಸ್ಪರ್ಶದಿಂದ ಜೊಲ್ಲುರಸ ಆಹಾರಕ್ಕೆ ಬೆರಕೆಯಾಗುವುದಿಲ್ಲ). ನಾವು ತುಟಿ ಮುಚ್ಚಿ ಆಹಾರವನ್ನು ಜಗಿದು ನುಂಗಿದಾಗ ಆಹಾರದಲ್ಲಿರುವ ಪೋಷಕಾಂಶಗಳು ರಕ್ತಕ್ಕೆ ಸುಲಭವಾಗಿ ಸೇರುತ್ತವೆ. ಆಹಾರ ಸೇವನೆಯ ಸಂದರ್ಭದಲ್ಲಿ ನೀರನ್ನು ಕುಡಿಯಬಾರದು (ಅತ್ಯಗತ್ಯವಿದ್ದಲ್ಲಿ ಸ್ವಲ್ಪ ನೀರನ್ನು ಕುಡಿಯಬಹುದು). ಇಂದು ಸಾಮಾನ್ಯವಾಗಿ ವೇಗವಾಗಿ ಅಥವಾ ತುಂಬ ತಣ್ಣನೆಯ ಆಹಾರ / ಪಾನೀಯಗಳನ್ನು ತಿನ್ನುವ ಜನರಲ್ಲಿ ಕಂಡುಬರುತ್ತದೆ. ಹಾಗಿದ್ದಲ್ಲಿ, ನಿಮ್ಮ ತಿನ್ನುವ ಮಾದರಿಯನ್ನು ಬದಲಾವಣೆ ಮಾಡಬೇಕಾಗಬಹುದು. ಅದು ಮುಂದುವರಿದರೆ ತಜ್ಞರನ್ನು ಸಂಪರ್ಕಿಸಿ.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm