ಬ್ರೇಕಿಂಗ್ ನ್ಯೂಸ್
15-08-20 03:45 pm Headline Karnataka News Network ಡಾಕ್ಟರ್ಸ್ ನೋಟ್
ನಿದ್ರಾಹೀನತೆ ಮತ್ತು ಪದೇ ಪದೇ ನಿದ್ರೆಯಿಂದ ಎಚ್ಚರವಾಗುವಂತಹ ಸಮಸ್ಯೆಯು ಜನರನ್ನು ಕಾಡುತ್ತಲಿರುವುದು. ನಿದ್ರಾಹೀನತೆ ಎಂದರೆ ರಾತ್ರಿಯಿಡಿ ಸರಿಯಾಗಿ ನಿದ್ರೆ ಬರದೇ ಇರುವುದು ಮತ್ತು ನಿದ್ರೆಯಲ್ಲಿ ಮಧ್ಯೆ ಮಧ್ಯೆ ಎಚ್ಚರವಾದರೆ ಅದಕ್ಕೆ ಕೂಡ ಕಾರಣಗಳು ಇರುವುದು.
ರಾತ್ರಿ ಮೂರು ಗಂಟೆಗೆ ನಿಮಗೆ ಹಠಾತ್ ಆಗಿ ಎಚ್ಚರವಾದರೆ ಆಗ ಇದಕ್ಕೆ ಕಾರಣವೇನು ಎಂದು ನೀವು ಭಾವಿಸುತ್ತಿರಬಹುದು. ಮಾನಸಿಕವಾಗಿಯೂ ಇದಕ್ಕೆ ಉತ್ತರವನ್ನು ಹುಡುಕಲು ಜನರು ಪ್ರಯತ್ನಿಸುತ್ತಿರಬಹುದು.
ರಾತ್ರಿ ಮೂರು ಗಂಟೆಗೆ ಪ್ರತಿನಿತ್ಯವೂ ಎಚ್ಚರವಾದರೆ ಅದು ತುಂಬಾ ಕೆಟ್ಟದು ಎಂದು ಹೆಚ್ಚಿನವರು ಭಾವಿಸುವರು. ಯಾಕೆಂದರೆ ಈ ಸಮಯದಲ್ಲಿ ಭೂತಗಳ ಬಾಧೆಯು ಹೆಚ್ಚಾಗಿರುವುದು. ಇದಕ್ಕೆ ಸ್ಪಷ್ಟವಾದ ಕಾರಣಗಳು ತಿಳಿದಲ್ಲವಾದರೂ ಜನರಲ್ಲಿ ನಿದ್ರೆ ಮತ್ತು ನಿದ್ರಾಹೀನತೆಗೆ ವಿವಿಧ ಹವ್ಯಾಸಗಳು ಇವೆ.
ಕೆಲವು ಜನರು ರಾತ್ರಿ ಬೇಗ ಮಲಗುವುದನ್ನು ಅಭ್ಯಾಸ ಮಾಡಿಕೊಂಡಿರುವರು ಮತ್ತು ಇನ್ನು ಕೆಲವು ಜನರು ತಡರಾತ್ರಿ ತನಕ ನಿದ್ರೆ ಮಾಡುವುದೇ ಇಲ್ಲ. ಇದರ ಹೊರತಾಗಿ ಕೆಲವು ಜನರಿಗೆ ರಾತ್ರಿ ವೇಳ ಹಠಾತ್ ಆಗಿ ಎಚ್ಚರವಾಗುವುದು.
ಮುಂಜಾನೆ 3 ಗಂಟೆಯಿಂದ 5 ಗಂಟೆ ತನಕ ಕೆಲವರಿಗೆ ನಿದ್ರೆಯಿಂದ ಎಚ್ಚರವಾಗುವುದು. ಕೆಲವರಿಗೆ ಇದು ತುಂಬಾ ವಿಚಿತ್ರವೆಂದು ಅನಿಸಿದರೂ ಅವರಿಗೆ ಪ್ರತಿನಿತ್ಯವೂ ಎಚ್ಚರವಾಗುವುದು. ಇದಕ್ಕೆ ಯಾವುದೇ ಅಲರಾಂ ಕೂಡ ಬೇಕಾಗಿಲ್ಲ. ನಿದ್ರಾಹೀನತೆಯ ಸಮಸ್ಯೆಯಾಗಿರುವ ಈ ಬಗ್ಗೆ ಗಮನಹರಿಸಬೇಕಾಗಿದೆ.
ರಾತ್ರಿ 9ರಿಂದ 11ರ ತನಕ ನಿದ್ರೆ ಬರದೇ ಇರುವುದು
ರಾತ್ರಿ ನೀವು 9 ಗಂಟೆಗೆ ಮಲಗಿ ನಿದ್ರೆ ಬರಬೇಕೆಂದು ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲವೇ? ಹಾಗಾದರೆ ನೀವು ಯಾವುದೇ ವಿಚಾರವಾಗಿ ಅತಿಯಾಗಿ ಚಿಂತಿಸುತ್ತಿದ್ದೀರಿ ಅಥವಾ ಯಾವುದೋ ವಿಷಯದ ಬಗ್ಗೆ ಚಿಂತೆಗೆ ಒಳಗಾಗಿದ್ದೀರಿ ಎಂದು ಹೇಳಬಹುದು.
ಇಂತಹ ಸಮಸ್ಯೆಯು ನಿಮಗೆ ಕಾಡುತ್ತಲಿದ್ದರೆ ಆಗ ನಿಮಗೆ ಆಧ್ಯಾತ್ಮಿಕ ಆಲೋಚನೆ ಬೇಕಾಗಿದೆ. ಹೀಗೆ ಆಗುತ್ತಲಿದ್ದರೆ ಆಗ ನೀವು ಧ್ಯಾನ ಮತ್ತು ಧನಾತ್ಮಕವಾದ ಮಂತ್ರಗಳನ್ನು ಪಠಿಸಬೇಕು. ಇದರಿಂದ ಒತ್ತಡವು ಕಡಿಮೆ ಆಗುವುದು ಮತ್ತು ಒಳ್ಳೆಯ ನಿದ್ರೆ ಬರುವುದು.
ರಾತ್ರಿ 11 ರಿಂದ 1 ಗಂಟೆ ತನಕ ನಿದ್ರಾಹೀನತೆ
ರಾತ್ರಿ 11 ಗಂಟೆಯಿಂದ 1 ಗಂಟೆ ತನಕ ನೀವು ಹಠಾತ್ ಆಗಿ ಎಚ್ಚರವಾದರೆ ಆಗ ನೀವು ಯಾವುದೋ ರೀತಿಯ ಭಾವನಾತ್ಮಕವಾದ ವಿಷಯದ ಕುರಿತು ಚಿಂತೆ ಮಾಡುತ್ತಲಿದ್ದೀರಿ ಎಂದು ಹೇಳಬಹುದು.
ಇದರ ಹೊರತಾಗಿ ನಿಮ್ಮ ಮನಸ್ಸು ಚಂಚಲವಾಗಿದ್ದರೆ ಆಗ ಇದು ಪಿತ್ತಕೋಶದ ಸಮಸ್ಯೆಗೆ ಕಾರಣವಾಗಬಹುದು. ಇಂತಹ ಸಮಸ್ಯೆಯು ಇದ್ದರೆ ಆಗ ನೀವು ಧನಾತ್ಮಕವಾಗಿ ಆಲೋಚನೆ ಮಾಡಬೇಕು ಮತ್ತು ಒಳ್ಳೆಯ ಆಲೋಚನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ರಾತ್ರಿ 1ರಿಂದ 3 ಗಂಟೆ ತನಕ ನಿದ್ರಾಹೀನತೆ
ಮುಂಜಾನೆ 3 ಗಂಟೆಯಿಂದ 5 ಗಂಟೆ ತನಕ ಎಚ್ಚರವಾದರೆ.
ನಿಮಗೆ ಮುಂಜಾನೆ 3 ಗಂಟೆಯಿಂದ 5 ಗಂಟೆ ತನಕ ಎಚ್ಚರವಾದರೆ ಆಗ ನೀವು ಆಧ್ಯಾತ್ಮಿಕ ಶಕ್ತಿಗೆ ಸಂಪರ್ಕದಲ್ಲಿದ್ದೀರಿ ಎಂದು ಹೇಳಬಹುದು.
ನಿಮ್ಮ ಆತ್ಮವು ದೈವಿ ಶಕ್ತಿ ಪಡೆಯುವುದು ಮತ್ತು ನಿಮ್ಮಲ್ಲಿ ಕೆಲವು ಅಸಾಮಾನ್ಯ ಬದಲಾವಣೆಗಳು ಆಗುವುದು. ಈ ಸಮಯದಲ್ಲಿ ನಿದ್ರೆಯಿಂದ ಎಚ್ಚರವಾದರೆ ಆಗ ಕುಂಡಲಿನಿ ಚಕ್ರವು ಜಾಗ್ರತವಾಗುತ್ತದೆ ಎಂದು ಕೆಲವರು ಹೇಳುವರು.
ಮುಂಜಾನೆ 5 ರಿಂದ 7ರ ಮಧ್ಯೆ ನಿಮಗೆ ಎಚ್ಚರವಾದರೆ
ನಿಮಗೆ ಮುಂಜಾನೆ 5ರಿಂದ 7 ಗಂಟೆ ಮಧ್ಯೆ ನಿದ್ರೆಯಿಂದ ಎಚ್ಚರವಾದರೆ ಆಗ ನಿಮ್ಮನ್ನು ಭಾವನಾತ್ಮಕವಾಗಿ ಏನೋ ತಡೆಯುತ್ತಲಿದೆ ಎಂದು ಹೇಳಬಹುದು.
ನಿಮ್ಮ ದೇಹದಲ್ಲಿನ ಶಕ್ತಿಯ ಹರಿವಿಗೆ ಇದು ಪರಿಣಾಮ ಬೀರಬಹುದು ಮತ್ತು ಸರಿಯಾಗಿ ನಿದ್ರೆ ಮಾಡಲು ತೊಂದರೆ ಆಗಬಹುದು. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ದೇಹದ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ನೀವು ಅರಿಯಬೇಕು. ಇದಕ್ಕಾಗಿ ನೀವು ಧ್ಯಾನ ಮಾಡುತ್ತಲಿರಬೇಕು.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm