ಬ್ರೇಕಿಂಗ್ ನ್ಯೂಸ್
15-08-20 10:12 pm Headline Karnataka News Network ಡಾಕ್ಟರ್ಸ್ ನೋಟ್
ನೆನಪಿನ ಶಕ್ತಿ ಎನ್ನುವುದು ನಮಗೆ ದೇವರು ಕೊಟ್ಟ ವರ. ಸಕಲ ಜೀವರಾಶಿಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯರಿಗೆ ನೆನಪಿನ ಶಕ್ತಿ ಒಂದು ವರದಾನವಾಗಿ ಬಂದಿರುತ್ತದೆ. ಪ್ರಾಣಿಗಳಿಗಿಂತ ಹೆಚ್ಚು ಬುದ್ಧಿ ಶಕ್ತಿ ಮತ್ತು ನೆನಪಿನ ಶಕ್ತಿ ಮನುಷ್ಯರಿಗೆ ಇರುವುದು ಖಂಡಿತ ಆಶ್ಚರ್ಯಕರ.
ಹಾಗಾಗಿ ಮನುಷ್ಯ ಇಂದು ಎಲ್ಲಾ ಜೀವರಾಶಿಗಳಿಗಿಂತ ಎಲ್ಲಾ ವಿಚಾರದಲ್ಲೂ ತುಂಬಾ ಮುಂದೆ ಇದ್ದಾನೆ. ಆದರೂ ಕೂಡ ಕೆಲವೊಮ್ಮೆ ತನ್ನ ಬುದ್ಧಿ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯ ಆಗದೇ ಇರುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಇದಕ್ಕೆ ಕಾರಣ ಆತನ ಮನಸ್ಸಿನ ಸದ್ಯದ ಪರಿಸ್ಥಿತಿಯೂ ಆಗಿರಬಹುದು.
ಮರೆವು ಹೆಚ್ಚಾಗಲು ಕಾರಣಗಳು
ನಿದ್ರಾಹೀನತೆ
ಕೆಲವು ಔಷಧಿಗಳ ಅಡ್ಡ ಪರಿಣಾಮಗಳು
ಥೈರಾಯ್ಡ್ ಸಮಸ್ಯೆ
ಆಲ್ಕೋಹಾಲ್ ಸೇವನೆ
ಮಾನಸಿಕ ಒತ್ತಡ ಮತ್ತು ಖಿನ್ನತೆ
ಬೇಸರ ಹಾಗೂ ನಿರುತ್ಸಾಹ
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm