ಬ್ರೇಕಿಂಗ್ ನ್ಯೂಸ್
15-08-20 10:12 pm Headline Karnataka News Network ಡಾಕ್ಟರ್ಸ್ ನೋಟ್
ನೆನಪಿನ ಶಕ್ತಿ ಎನ್ನುವುದು ನಮಗೆ ದೇವರು ಕೊಟ್ಟ ವರ. ಸಕಲ ಜೀವರಾಶಿಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯರಿಗೆ ನೆನಪಿನ ಶಕ್ತಿ ಒಂದು ವರದಾನವಾಗಿ ಬಂದಿರುತ್ತದೆ. ಪ್ರಾಣಿಗಳಿಗಿಂತ ಹೆಚ್ಚು ಬುದ್ಧಿ ಶಕ್ತಿ ಮತ್ತು ನೆನಪಿನ ಶಕ್ತಿ ಮನುಷ್ಯರಿಗೆ ಇರುವುದು ಖಂಡಿತ ಆಶ್ಚರ್ಯಕರ.
ಹಾಗಾಗಿ ಮನುಷ್ಯ ಇಂದು ಎಲ್ಲಾ ಜೀವರಾಶಿಗಳಿಗಿಂತ ಎಲ್ಲಾ ವಿಚಾರದಲ್ಲೂ ತುಂಬಾ ಮುಂದೆ ಇದ್ದಾನೆ. ಆದರೂ ಕೂಡ ಕೆಲವೊಮ್ಮೆ ತನ್ನ ಬುದ್ಧಿ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯ ಆಗದೇ ಇರುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಇದಕ್ಕೆ ಕಾರಣ ಆತನ ಮನಸ್ಸಿನ ಸದ್ಯದ ಪರಿಸ್ಥಿತಿಯೂ ಆಗಿರಬಹುದು.
ಮರೆವು ಹೆಚ್ಚಾಗಲು ಕಾರಣಗಳು
ನಿದ್ರಾಹೀನತೆ
ಕೆಲವು ಔಷಧಿಗಳ ಅಡ್ಡ ಪರಿಣಾಮಗಳು
ಥೈರಾಯ್ಡ್ ಸಮಸ್ಯೆ
ಆಲ್ಕೋಹಾಲ್ ಸೇವನೆ
ಮಾನಸಿಕ ಒತ್ತಡ ಮತ್ತು ಖಿನ್ನತೆ
ಬೇಸರ ಹಾಗೂ ನಿರುತ್ಸಾಹ
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm