ಬ್ರೇಕಿಂಗ್ ನ್ಯೂಸ್
15-08-20 10:12 pm Headline Karnataka News Network ಡಾಕ್ಟರ್ಸ್ ನೋಟ್
ನೆನಪಿನ ಶಕ್ತಿ ಎನ್ನುವುದು ನಮಗೆ ದೇವರು ಕೊಟ್ಟ ವರ. ಸಕಲ ಜೀವರಾಶಿಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯರಿಗೆ ನೆನಪಿನ ಶಕ್ತಿ ಒಂದು ವರದಾನವಾಗಿ ಬಂದಿರುತ್ತದೆ. ಪ್ರಾಣಿಗಳಿಗಿಂತ ಹೆಚ್ಚು ಬುದ್ಧಿ ಶಕ್ತಿ ಮತ್ತು ನೆನಪಿನ ಶಕ್ತಿ ಮನುಷ್ಯರಿಗೆ ಇರುವುದು ಖಂಡಿತ ಆಶ್ಚರ್ಯಕರ.
ಹಾಗಾಗಿ ಮನುಷ್ಯ ಇಂದು ಎಲ್ಲಾ ಜೀವರಾಶಿಗಳಿಗಿಂತ ಎಲ್ಲಾ ವಿಚಾರದಲ್ಲೂ ತುಂಬಾ ಮುಂದೆ ಇದ್ದಾನೆ. ಆದರೂ ಕೂಡ ಕೆಲವೊಮ್ಮೆ ತನ್ನ ಬುದ್ಧಿ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯ ಆಗದೇ ಇರುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಇದಕ್ಕೆ ಕಾರಣ ಆತನ ಮನಸ್ಸಿನ ಸದ್ಯದ ಪರಿಸ್ಥಿತಿಯೂ ಆಗಿರಬಹುದು.
ಮರೆವು ಹೆಚ್ಚಾಗಲು ಕಾರಣಗಳು
ನಿದ್ರಾಹೀನತೆ
ಕೆಲವು ಔಷಧಿಗಳ ಅಡ್ಡ ಪರಿಣಾಮಗಳು
ಥೈರಾಯ್ಡ್ ಸಮಸ್ಯೆ
ಆಲ್ಕೋಹಾಲ್ ಸೇವನೆ
ಮಾನಸಿಕ ಒತ್ತಡ ಮತ್ತು ಖಿನ್ನತೆ
ಬೇಸರ ಹಾಗೂ ನಿರುತ್ಸಾಹ
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm