ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm