ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm